ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am