ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm