ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm