ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.


ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm