ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.
ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
27-06-25 07:50 pm
HK News Desk
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm