ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.


ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm