ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm