ಬ್ರೇಕಿಂಗ್ ನ್ಯೂಸ್
03-01-22 12:26 pm HK Desk news ಕ್ರೈಂ
ನವದೆಹಲಿ, ಜ.3 : ಮುಸ್ಲಿಮ್ ಮಹಿಳೆಯರನ್ನು ಟಾರ್ಗೆಟ್ ಮಾಡಿ ಬುಲ್ಲಿ ಬಾಯ್ ಏಪ್ ಸೃಷ್ಟಿಸಿದ ಖದೀಮರ ಪತ್ತೆಗೆ ದೆಹಲಿ ಪೊಲೀಸರು ಮುಂದಾಗಿದ್ದಾರೆ. ಇದಕ್ಕಾಗಿ ಬುಲ್ಲಿ ಬಾಯ್ ಏಪ್ ಸೃಷ್ಟಿಸಿದ ಬಗ್ಗೆ ಮೊದಲು ಟ್ವೀಟ್ ಮಾಡಿದ ವ್ಯಕ್ತಿಯ ಬಗ್ಗೆ ದೆಹಲಿ ಪೊಲೀಸರು ಟ್ವಿಟರ್ ಕಂಪನಿಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ, ಗಿಟ್ ಹಬ್ ಪ್ಲಾಟ್ ಫಾರಂ ನಿಂದ ಬುಲ್ಲಿ ಬಾಯ್ ಸೃಷ್ಟಿಕರ್ತನ ಬಗ್ಗೆಯೂ ಮಾಹಿತಿ ಕೇಳಿದ್ದಾರೆ.
ಆರು ತಿಂಗಳ ಹಿಂದೆ ಸುಳ್ಳಿ ಡೀಲ್ಸ್ ಹೆಸರಲ್ಲಿ ಇದೇ ರೀತಿ ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಅಪ್ಲೋಡ್ ಮಾಡಿ ಹರಾಜಿಗಿಡುವ ಯತ್ನ ನಡೆದಿತ್ತು. ಆನಂತರ, ಎರಡು ದಿನಗಳಲ್ಲಿ ಏಪ್ ಬ್ಲಾಕ್ ಆಗಿತ್ತು. ಇದೀಗ ಬುಲ್ಲಿ ಬಾಯ್ ಹೆಸರಲ್ಲಿ ಅದೇ ರೀತಿ ನೂರಕ್ಕೂ ಹೆಚ್ಚು ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಿಂದ ತೆಗೆದು, ಅವನ್ನು ಏಪ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಮಹಿಳೆಯರನ್ನು ಮಾರಾಟಕ್ಕಿಡಲಾಗಿದೆ ಎಂದು ಹೇಳಿ ಪೋಸ್ಟ್ ಮಾಡಿದ್ದು, ದೆಹಲಿಯಲ್ಲಿ ಭಾರೀ ವಿವಾದ ಸೃಷ್ಟಿಸಿದೆ.
ಇದೇ ವೇಳೆ, ಮುಂಬೈ ಮತ್ತು ಹೈದ್ರಾಬಾದ್ ಸೈಬರ್ ಕ್ರೈಮ್ ಪೊಲೀಸರು ಮುಸ್ಲಿಮ್ ಮಹಿಳೆಯರಿಗೆ ಆನ್ಲೈನ್ ಕಿರರುಕುಳ ನೀಡಿದ ವಿಚಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಟಿ ಮಿನಿಸ್ಟರ್ ಅಶ್ವಿನ್ ವೈಷ್ಣವ್, ಆರೋಪಿಗಳನ್ನು ಹೆಡೆಮುರಿ ಕಟ್ಟುವುದಾಗಿ ಟ್ವೀಟ್ ಮಾಡಿದ್ದಾರೆ.
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
The NCW has written to the Delhi Police to expedite its action in the case against the 'Bulli Bai' app, floated for trolling and harassing the victims, to ensure that such crimes do not recur.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am