ಬ್ರೇಕಿಂಗ್ ನ್ಯೂಸ್
03-01-22 12:26 pm HK Desk news ಕ್ರೈಂ
ನವದೆಹಲಿ, ಜ.3 : ಮುಸ್ಲಿಮ್ ಮಹಿಳೆಯರನ್ನು ಟಾರ್ಗೆಟ್ ಮಾಡಿ ಬುಲ್ಲಿ ಬಾಯ್ ಏಪ್ ಸೃಷ್ಟಿಸಿದ ಖದೀಮರ ಪತ್ತೆಗೆ ದೆಹಲಿ ಪೊಲೀಸರು ಮುಂದಾಗಿದ್ದಾರೆ. ಇದಕ್ಕಾಗಿ ಬುಲ್ಲಿ ಬಾಯ್ ಏಪ್ ಸೃಷ್ಟಿಸಿದ ಬಗ್ಗೆ ಮೊದಲು ಟ್ವೀಟ್ ಮಾಡಿದ ವ್ಯಕ್ತಿಯ ಬಗ್ಗೆ ದೆಹಲಿ ಪೊಲೀಸರು ಟ್ವಿಟರ್ ಕಂಪನಿಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ, ಗಿಟ್ ಹಬ್ ಪ್ಲಾಟ್ ಫಾರಂ ನಿಂದ ಬುಲ್ಲಿ ಬಾಯ್ ಸೃಷ್ಟಿಕರ್ತನ ಬಗ್ಗೆಯೂ ಮಾಹಿತಿ ಕೇಳಿದ್ದಾರೆ.
ಆರು ತಿಂಗಳ ಹಿಂದೆ ಸುಳ್ಳಿ ಡೀಲ್ಸ್ ಹೆಸರಲ್ಲಿ ಇದೇ ರೀತಿ ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಅಪ್ಲೋಡ್ ಮಾಡಿ ಹರಾಜಿಗಿಡುವ ಯತ್ನ ನಡೆದಿತ್ತು. ಆನಂತರ, ಎರಡು ದಿನಗಳಲ್ಲಿ ಏಪ್ ಬ್ಲಾಕ್ ಆಗಿತ್ತು. ಇದೀಗ ಬುಲ್ಲಿ ಬಾಯ್ ಹೆಸರಲ್ಲಿ ಅದೇ ರೀತಿ ನೂರಕ್ಕೂ ಹೆಚ್ಚು ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಿಂದ ತೆಗೆದು, ಅವನ್ನು ಏಪ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಮಹಿಳೆಯರನ್ನು ಮಾರಾಟಕ್ಕಿಡಲಾಗಿದೆ ಎಂದು ಹೇಳಿ ಪೋಸ್ಟ್ ಮಾಡಿದ್ದು, ದೆಹಲಿಯಲ್ಲಿ ಭಾರೀ ವಿವಾದ ಸೃಷ್ಟಿಸಿದೆ.
ಇದೇ ವೇಳೆ, ಮುಂಬೈ ಮತ್ತು ಹೈದ್ರಾಬಾದ್ ಸೈಬರ್ ಕ್ರೈಮ್ ಪೊಲೀಸರು ಮುಸ್ಲಿಮ್ ಮಹಿಳೆಯರಿಗೆ ಆನ್ಲೈನ್ ಕಿರರುಕುಳ ನೀಡಿದ ವಿಚಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಟಿ ಮಿನಿಸ್ಟರ್ ಅಶ್ವಿನ್ ವೈಷ್ಣವ್, ಆರೋಪಿಗಳನ್ನು ಹೆಡೆಮುರಿ ಕಟ್ಟುವುದಾಗಿ ಟ್ವೀಟ್ ಮಾಡಿದ್ದಾರೆ.
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
The NCW has written to the Delhi Police to expedite its action in the case against the 'Bulli Bai' app, floated for trolling and harassing the victims, to ensure that such crimes do not recur.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am