ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am