ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
27-06-25 07:50 pm
HK News Desk
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm