ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm