ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm