ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm