ಬ್ರೇಕಿಂಗ್ ನ್ಯೂಸ್
04-01-22 12:45 pm HK Desk news ಕ್ರೈಂ
ಥಾಣೆ, ಜ.3 : ಮನೆಯಲ್ಲಿ 50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ.
ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್ನ ಗೈಯ್ಕರ್ ಮೈದಾನ್ನಲ್ಲಿ ಬ್ಲಾಂಕೆಟ್ನಿಂದ ಸುತ್ತಿದ್ದ ಹಲವು ಗಾಯಗಳ ಗುರುತುಗಳಿದ್ದ ಬಾಲಕನನ್ನು ಕಂಡ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಕಾಲ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೂಡಲೇ ಆತನನ್ನು ಚತ್ರಪತಿ ಶಿವಾಜಿ ಮಹಾರಾಜ್ ಹಾಸ್ಪಟೆಲ್ಗೆ ಕರೆದೊಯ್ದಾಗ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಬಾಲಕನ ಭುಜ ಮತ್ತು ಕಾಲಿಗೆ ಮುರಿತವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನೆರೆಹೊರೆಯವರನ್ನು ವಿಚಾರಿಸಿದಾಗ ಬಾಲಕನ ವಿವರಗಳು ಪತ್ತೆಯಾಗಿವೆ. ಬಳಿಕ ಮೃತ ಬಾಲಕನ ಸಹೋದರಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗನನ್ನು ಕೊಂದು ಪರಾರಿಯಾಗಿದ್ದ ತಂದೆ ಓಂಪ್ರಕಾಶ್ ಬಳಿಕ ತನ್ನ ಏರಿಯಾದಲ್ಲಿ ತಿರುಗಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kalwa police arrested a 38-year-old man on Thursday for beating his 10-year-old son to death for stealing ₹50 from his wallet. The father beat him up with different objects on Wednesday night and the boy fell unconscious. The father later wrapped him in a blanket and left him unattended till the next day.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm