ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm