ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.

ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm