ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.
ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 02:20 pm
Mangalore Correspondent
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm