ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.

ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am