ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.

ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm