ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am