ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm