ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am