ಬ್ರೇಕಿಂಗ್ ನ್ಯೂಸ್
19-01-22 11:12 am HK Desk news ಕ್ರೈಂ
ಚಿಕ್ಕಬಳ್ಳಾಪುರ' ಜ.19: ಎಣ್ಣೆ ಪಾರ್ಟಿಗೆಂದು ಕರೆದು ಯುವಕನೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸೀಗೆಹಳ್ಳಿ ಗ್ರಾಮದ ಹೊರವಲಯಲ್ಲಿ ನಡೆದಿದೆ.
ಸೀಗೆಹಳ್ಳಿ ಗ್ರಾಮದ ಮೋಹನ್ (28) ಮೃತ ಯುವಕ ಎಂದು ತಿಳಿದು ಬಂದಿದೆ. ಪ್ರಭಾಕರ್, ಸುಮನ್, ನಂದನ್ ಮೇಲೆ ಕೊಲೆ ಆರೋಪ ಮಾಡಲಾಗಿದೆ. ಸ್ನೇಹಿತರ ನಡುವೆ ಹಳೆ ದ್ವೇಷ ಇತ್ತು ಎಂದು ತಿಳಿದು ಬಂದಿದೆ.
ಕಳೆದ ಸಂಜೆ ಸ್ನೇಹಿತರೆಲ್ಲರು ಎಣ್ಣೆ ಪಾರ್ಟಿಗೆ ಎಂದು ಸೀಗೆಹಳ್ಳಿ- ಗೆಜ್ಜಿಗಾನಹಳ್ಳಿ ಮಾರ್ಗಮಧ್ಯೆ ಇರುವ ನಿಲಗಿರಿ ತೋಪಿನ ನಿರ್ಜನ ಪ್ರದೇಶಕ್ಕೆ ಮೋಹನ್ನನ್ನು ಕರೆದೊಯ್ದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಮೋಹನ್ನನ್ನು ಆತನ ಸ್ನೇಹಿತರು ಭೀಕರವಾಗಿ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಕೊಲೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಶಿಡ್ಲಘಟ್ಟ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Chikkaballapur youth killed brutally by friends during party, old revenge suspected.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm