ಬ್ರೇಕಿಂಗ್ ನ್ಯೂಸ್
19-01-22 08:11 pm HK Desk news ಕ್ರೈಂ
ಚೆನ್ನೈ , ಜ .19: ಕಿಡ್ನಾಪ್ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ 30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
24 ವರ್ಷದ ಪಿ. ಕೃಷ್ಣಪ್ರಸಾದ್ ನಕಲಿ ಕಿಡ್ನಾಪ್ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್ ಮಾಡಿ 30 ಲಕ್ಷ ರೂಗೆ ಬೇಡಿಕೆ ಇಟ್ಟು ಸಿಕ್ಕಿ ಬಿದಿದ್ದಾನೆ.
ಕೃಷ್ಣಪ್ರಸಾದ್ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು ನಂತರ ಮೆಸೆಜ್ ಕಳುಹಿಸಿದ ಮೊಬೈಲ್ ಲೊಕೇಷನ್ ಹುಡುಕುವ ಮೂಲಕ ಸಿಕಂದರಾಬಾದ್ನಲ್ಲಿ ಕೃಷ್ಣ ಪ್ರಸಾದ್ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ.
ಕಿರು ಚಿತ್ರ ನಿರ್ಮಾಣ ಮಾಡಲು ಹಣಕ್ಕಾಗಿ ಇಂಥಹ ನಾಟಕವಾಡಿದ್ದಾನೆ ಎಂದು ತಿಳಿದು ಬಂದಿದೆ. ಮನೆಯಿಂದ ಹಣ ಪಡೆಯಲು ಅಥವಾ ತಮ್ಮ ಹೇಳಿಕೆಗಳನ್ನು ಈಡೇರಿಸಿಕೊಳ್ಳಲು ಈ ಹಿಂದೆಯೂ ಈ ರೀತಿಯ ನಕಲಿ ಅಪಹರಣ ಪ್ರಕರಣಗಳು ಸಾಕಷ್ಟು ನಡೆದಿವೆ.
A 24-year-old aspiring film director in Chennai city staged a kidnap drama to raise funds for his short film project and was arrested by city police on Sunday from Secunderabad. If the fake kidnap drama was to achieve the target amount of Rs 30 lakh for his short film, those who were targeted in the staged incident were his parents.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am