ಬ್ರೇಕಿಂಗ್ ನ್ಯೂಸ್
19-01-22 08:11 pm HK Desk news ಕ್ರೈಂ
ಚೆನ್ನೈ , ಜ .19: ಕಿಡ್ನಾಪ್ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ 30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
24 ವರ್ಷದ ಪಿ. ಕೃಷ್ಣಪ್ರಸಾದ್ ನಕಲಿ ಕಿಡ್ನಾಪ್ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್ ಮಾಡಿ 30 ಲಕ್ಷ ರೂಗೆ ಬೇಡಿಕೆ ಇಟ್ಟು ಸಿಕ್ಕಿ ಬಿದಿದ್ದಾನೆ.
ಕೃಷ್ಣಪ್ರಸಾದ್ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು ನಂತರ ಮೆಸೆಜ್ ಕಳುಹಿಸಿದ ಮೊಬೈಲ್ ಲೊಕೇಷನ್ ಹುಡುಕುವ ಮೂಲಕ ಸಿಕಂದರಾಬಾದ್ನಲ್ಲಿ ಕೃಷ್ಣ ಪ್ರಸಾದ್ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ.
ಕಿರು ಚಿತ್ರ ನಿರ್ಮಾಣ ಮಾಡಲು ಹಣಕ್ಕಾಗಿ ಇಂಥಹ ನಾಟಕವಾಡಿದ್ದಾನೆ ಎಂದು ತಿಳಿದು ಬಂದಿದೆ. ಮನೆಯಿಂದ ಹಣ ಪಡೆಯಲು ಅಥವಾ ತಮ್ಮ ಹೇಳಿಕೆಗಳನ್ನು ಈಡೇರಿಸಿಕೊಳ್ಳಲು ಈ ಹಿಂದೆಯೂ ಈ ರೀತಿಯ ನಕಲಿ ಅಪಹರಣ ಪ್ರಕರಣಗಳು ಸಾಕಷ್ಟು ನಡೆದಿವೆ.
A 24-year-old aspiring film director in Chennai city staged a kidnap drama to raise funds for his short film project and was arrested by city police on Sunday from Secunderabad. If the fake kidnap drama was to achieve the target amount of Rs 30 lakh for his short film, those who were targeted in the staged incident were his parents.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm