ಬ್ರೇಕಿಂಗ್ ನ್ಯೂಸ್
19-01-22 08:11 pm HK Desk news ಕ್ರೈಂ
ಚೆನ್ನೈ , ಜ .19: ಕಿಡ್ನಾಪ್ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ 30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
24 ವರ್ಷದ ಪಿ. ಕೃಷ್ಣಪ್ರಸಾದ್ ನಕಲಿ ಕಿಡ್ನಾಪ್ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್ ಮಾಡಿ 30 ಲಕ್ಷ ರೂಗೆ ಬೇಡಿಕೆ ಇಟ್ಟು ಸಿಕ್ಕಿ ಬಿದಿದ್ದಾನೆ.
ಕೃಷ್ಣಪ್ರಸಾದ್ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು ನಂತರ ಮೆಸೆಜ್ ಕಳುಹಿಸಿದ ಮೊಬೈಲ್ ಲೊಕೇಷನ್ ಹುಡುಕುವ ಮೂಲಕ ಸಿಕಂದರಾಬಾದ್ನಲ್ಲಿ ಕೃಷ್ಣ ಪ್ರಸಾದ್ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ.
ಕಿರು ಚಿತ್ರ ನಿರ್ಮಾಣ ಮಾಡಲು ಹಣಕ್ಕಾಗಿ ಇಂಥಹ ನಾಟಕವಾಡಿದ್ದಾನೆ ಎಂದು ತಿಳಿದು ಬಂದಿದೆ. ಮನೆಯಿಂದ ಹಣ ಪಡೆಯಲು ಅಥವಾ ತಮ್ಮ ಹೇಳಿಕೆಗಳನ್ನು ಈಡೇರಿಸಿಕೊಳ್ಳಲು ಈ ಹಿಂದೆಯೂ ಈ ರೀತಿಯ ನಕಲಿ ಅಪಹರಣ ಪ್ರಕರಣಗಳು ಸಾಕಷ್ಟು ನಡೆದಿವೆ.
A 24-year-old aspiring film director in Chennai city staged a kidnap drama to raise funds for his short film project and was arrested by city police on Sunday from Secunderabad. If the fake kidnap drama was to achieve the target amount of Rs 30 lakh for his short film, those who were targeted in the staged incident were his parents.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:59 pm
Mangalore Correspondent
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm