ಬ್ರೇಕಿಂಗ್ ನ್ಯೂಸ್
19-01-22 10:27 pm Mangalore Correspondent ಕ್ರೈಂ
ಮಂಗಳೂರು, ಜ.18 : ಅಪರಿಚಿತ ವ್ಯಕ್ತಿಯೊಬ್ಬ ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ನಂಬಿಸಿ 2.92 ಲಕ್ಷ ರೂ.ವನ್ನು ತನ್ನ ಖಾತೆಗೆ ಜಮೆ ಮಾಡಿಸಿ ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ವ್ಯಕ್ತಿ ಕೆನರಾ ಬ್ಯಾಂಕ್ನ ಕೂಳೂರು ಶಾಖೆಯಲ್ಲಿ ಖಾತೆಯನ್ನು ಹೊಂದಿದ್ದರು. ಸೆ.20ರಂದು ಈ ವ್ಯಕ್ತಿಯ ಮೊಬೈಲ್ಗೆ ವಾಟ್ಸಾಪ್ ಸಂದೇಶ ಬಂದಿದ್ದು ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ತಿಳಿಸಲಾಗಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ ಈ ಬಗ್ಗೆ ಆಗಾಗ ಸಂದೇಶ ಕಳುಹಿಸಿ ವಿಶ್ವಾಸ ಗಳಿಸಿದ್ದ.
ಅ.5ರಂದು ಕರೆ ಮಾಡಿ, ನಿಮ್ಮ ಗಿಫ್ಟ್ ದೆಹಲಿಗೆ ಬಂದಿದೆ. ಅದನ್ನು ಮಂಗಳೂರಿಗೆ ಕಳುಹಿಸಲು 35 ಸಾವಿರ ರೂ. ಕಳುಹಿಸುವಂತೆ ಸೂಚಿಸಿದ್ದಾನೆ. ಅದನ್ನು ನಂಬಿ ವ್ಯಕ್ತಿಯು ಗೂಗಲ್ ಪೇ ಮಾಡಿದ್ದಾರೆ. ಬಳಿಕ ಅಪರಿಚಿತನು ಕರೆ ಮಾಡಿ ನೆದರ್ಲ್ಯಾಂಡ್ ಡಾಲರ್ ಪಾವತಿಸಬೇಕೆಂದು ತಿಳಿಸಿದ್ದು ಅ.7ರಂದು 97 ಸಾವಿರ ರೂ. ಮತ್ತು ಅ.8ರಂದು 1.60 ಲಕ್ಷ ರೂ. ನೆಫ್ಟ್ ಮಾಡಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ವ್ಯಕ್ತಿಗೆ ತಿಳಿದಿದ್ದು ಬೇರೆ ದಾರಿ ಕಾಣದೇ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been filed in the cyber crime, economic offences and narcotics police station here against a man who reportedly promised to send gift and fleeced a person from the city of Rs 2.92 lac. The complainant has an account with Canara Bank Kulur branch here. A person who contacted him on phone, informed him over WhatsApp on September 20, 2021 that he was ready to help him to build a house. He also promised to send him a gift.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm