ಬ್ರೇಕಿಂಗ್ ನ್ಯೂಸ್
19-01-22 10:27 pm Mangalore Correspondent ಕ್ರೈಂ
ಮಂಗಳೂರು, ಜ.18 : ಅಪರಿಚಿತ ವ್ಯಕ್ತಿಯೊಬ್ಬ ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ನಂಬಿಸಿ 2.92 ಲಕ್ಷ ರೂ.ವನ್ನು ತನ್ನ ಖಾತೆಗೆ ಜಮೆ ಮಾಡಿಸಿ ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ವ್ಯಕ್ತಿ ಕೆನರಾ ಬ್ಯಾಂಕ್ನ ಕೂಳೂರು ಶಾಖೆಯಲ್ಲಿ ಖಾತೆಯನ್ನು ಹೊಂದಿದ್ದರು. ಸೆ.20ರಂದು ಈ ವ್ಯಕ್ತಿಯ ಮೊಬೈಲ್ಗೆ ವಾಟ್ಸಾಪ್ ಸಂದೇಶ ಬಂದಿದ್ದು ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ತಿಳಿಸಲಾಗಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ ಈ ಬಗ್ಗೆ ಆಗಾಗ ಸಂದೇಶ ಕಳುಹಿಸಿ ವಿಶ್ವಾಸ ಗಳಿಸಿದ್ದ.
ಅ.5ರಂದು ಕರೆ ಮಾಡಿ, ನಿಮ್ಮ ಗಿಫ್ಟ್ ದೆಹಲಿಗೆ ಬಂದಿದೆ. ಅದನ್ನು ಮಂಗಳೂರಿಗೆ ಕಳುಹಿಸಲು 35 ಸಾವಿರ ರೂ. ಕಳುಹಿಸುವಂತೆ ಸೂಚಿಸಿದ್ದಾನೆ. ಅದನ್ನು ನಂಬಿ ವ್ಯಕ್ತಿಯು ಗೂಗಲ್ ಪೇ ಮಾಡಿದ್ದಾರೆ. ಬಳಿಕ ಅಪರಿಚಿತನು ಕರೆ ಮಾಡಿ ನೆದರ್ಲ್ಯಾಂಡ್ ಡಾಲರ್ ಪಾವತಿಸಬೇಕೆಂದು ತಿಳಿಸಿದ್ದು ಅ.7ರಂದು 97 ಸಾವಿರ ರೂ. ಮತ್ತು ಅ.8ರಂದು 1.60 ಲಕ್ಷ ರೂ. ನೆಫ್ಟ್ ಮಾಡಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ವ್ಯಕ್ತಿಗೆ ತಿಳಿದಿದ್ದು ಬೇರೆ ದಾರಿ ಕಾಣದೇ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been filed in the cyber crime, economic offences and narcotics police station here against a man who reportedly promised to send gift and fleeced a person from the city of Rs 2.92 lac. The complainant has an account with Canara Bank Kulur branch here. A person who contacted him on phone, informed him over WhatsApp on September 20, 2021 that he was ready to help him to build a house. He also promised to send him a gift.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm