ಬ್ರೇಕಿಂಗ್ ನ್ಯೂಸ್
20-01-22 12:07 pm HK Desk news ಕ್ರೈಂ
ತುಮಕೂರು, ಜ 20: ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.
ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿ.
ಏನಿದು ಪ್ರಕರಣ?
2011ರ ಫೆಬ್ರವರಿ 17ರ ಮಧ್ಯಾಹ್ನ 3:30ರ ವೇಳೆಗೆ ಈ ಘಟನೆ ನಡೆದಿತ್ತು. ಶಿಕ್ಷಕಿ ಫಹರತ್ ಫಾತಿಮಾ ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ರೋಷಿನಿತಾಜ್(7) ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದಿದ್ದರು. ಈ ವೇಳೆ ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಶಾರದ ಕೊಪ್ಪದ ಅವರು, ಶಿಕ್ಷಕಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.
Tumkur, teacher sentenced to 3 years rigorous imprisonment for beating a student, rs 10,000 an order has been issued by additional civil, jmfc, tumkur imposing a fine. on february 17, 2011, the teacher hit the student. now the verdict is out.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm