ಬ್ರೇಕಿಂಗ್ ನ್ಯೂಸ್
20-01-22 12:07 pm HK Desk news ಕ್ರೈಂ
ತುಮಕೂರು, ಜ 20: ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.
ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿ.
ಏನಿದು ಪ್ರಕರಣ?
2011ರ ಫೆಬ್ರವರಿ 17ರ ಮಧ್ಯಾಹ್ನ 3:30ರ ವೇಳೆಗೆ ಈ ಘಟನೆ ನಡೆದಿತ್ತು. ಶಿಕ್ಷಕಿ ಫಹರತ್ ಫಾತಿಮಾ ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ರೋಷಿನಿತಾಜ್(7) ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದಿದ್ದರು. ಈ ವೇಳೆ ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಶಾರದ ಕೊಪ್ಪದ ಅವರು, ಶಿಕ್ಷಕಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.
Tumkur, teacher sentenced to 3 years rigorous imprisonment for beating a student, rs 10,000 an order has been issued by additional civil, jmfc, tumkur imposing a fine. on february 17, 2011, the teacher hit the student. now the verdict is out.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm