ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm