ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm