ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am