ಬ್ರೇಕಿಂಗ್ ನ್ಯೂಸ್
21-01-22 04:22 pm HK Desk news ಕ್ರೈಂ
ಮುಂಬೈ, ಜ 21 : 16 ವರ್ಷದ ಹುಡುಗಿಯೊಬ್ಬಳು ತನ್ನ ತಂದೆ ಹಾಗೂ ಸಹೋದರ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ತನ್ನ ಮೇಲೆ ಅತ್ಯಾಚಾರ ವೆಸಗಿರುವುದಾಗಿ ಆರೋಪಿಸಿದ್ದಾಳೆ. ಸದ್ಯ ಪೊಲೀಸರು ತಂದೆ ಹಾಗೂ ಮಗ ಇಬ್ಬರನ್ನು ಬಂಧಿಸಿದ್ದಾರೆ.
10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ಶಿಕ್ಷಕಿ ಮತ್ತು ಪ್ರಾಂಶುಪಾಲರ ಬಳಿ ಈ ವಿಚಾರವನ್ನು ಹೇಳಿಕೊಂಡಾಗ ಸತ್ಯ ಬಹಿರಂಗಗೊಂಡಿದೆ. ನಂತರ ಶಾಲಾ ಅಧಿಕಾರಿಗಳು ಎನ್ಜಿಒ ಸಂಪರ್ಕಿಸಿದ್ದು, ಪೊಲೀಸರಿಗೆ ಘಟನೆ ಕುರಿತಂತೆ ದೂರು ದಾಖಲಿಸುವಂತೆ ಹುಡುಗಿಗೆ ಸಲಹೆ ನೀಡಿದ್ದಾರೆ.
2019ರ ಜನವರಿಯಲ್ಲಿ ತನ್ನ 43 ವರ್ಷದ ತಂದೆ ಮೊದಲ ಬಾರಿಗೆ ಆಕೆ ಒಂಟಿಯಾಗಿ ಮಲಗಿದ್ದನ್ನು ಕಂಡು ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿಸಿದ್ದಾಳೆ. ಬಳಿಕ ಆಕೆಯ 20 ವರ್ಷದ ಸಹೋದರ ಕೂಡ ಕಿರುಕುಳ ನೀಡಿರುದಾಗಿ ತಿಳಿಸಿದ್ದಾಳೆ. ತನ್ನ ತಂದೆ ಹಾಗೂ ಸಹೋದರ ಇದೇ ರೀತಿ ತನ್ನ ತಂಗಿಗೂ ಸಹ ಲೈಂಗಿಕವಾಗಿ ಕಿರುಕುಳ ನೀಡುತ್ತಾರೆ ಎಂಬ ಭಯದಿಂದ ಇದೀಗ ತನ್ನ ಕಷ್ಟವನ್ನು ಶಿಕ್ಷಕಿಯರ ಬಳಿ ಹೇಳಿಕೊಂಡಿರುವುದಾಗಿ ತಿಳಿಸಿದ್ದಾಳೆ.
A 16-year-old girl in Mumbai has alleged that her father and elder brother raped her on multiple occasions over the last two years. Police arrested the father-son duo in connection with the case, the Indian Express reported. The matter came to light when the girl, a class 10 student, narrated her ordeal to her school teacher and principal. School authorities contacted an NGO, which counseled the girl to file a police complaint.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm