ಬ್ರೇಕಿಂಗ್ ನ್ಯೂಸ್
21-01-22 07:32 pm HK Desk news ಕ್ರೈಂ
ತಿರುಪತಿ, ಜ.21 : ಸಾಮಾನ್ಯವಾಗಿ ಪತ್ನಿಯ ಶೀಲ ಶಂಕಿಸಿ, ಪತಿಯಂದಿರು ಪತ್ನಿಯ ಕೊಲೆ ಮಾಡಿದ್ದು ಕೇಳಿದ್ದೇವೆ. ಆದರೆ, ಇಲ್ಲೊಬ್ಬಳು ಪತಿಯನ್ನೇ ಅದೇ ಕಾರಣಕ್ಕಾಗಿ ಕೊಂದು ಹಾಕಿದ್ದಾಳೆ. ಪತ್ನಿಯೇ ಪತಿಯ ತಲೆಯನ್ನು ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.
ವಸುಂಧರಾ(50) ಪತಿಯನ್ನೇ ಕೊಲೆಗೈದಿರುವ ಮಹಿಳೆಯಾಗಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ರವಿಚಂದರ್(53) ಕೊಲೆಯಾದ ವ್ಯಕ್ತಿಯಾಗಿದ್ದು, ಕೌಟುಂಬಿಕ ಕಲಹದಲ್ಲಿ ಮಾತಿಗೆ ಮಾತು ನಡೆದು ಗುರುವಾರ ರಾತ್ರಿ ಪತಿಯ ಕುತ್ತಿಗೆಯನ್ನೇ ಪತ್ನಿ ವಸುಂಧರಾ ಸೀಳಿದ್ದಾಳೆ. ಆನಂತರ, ಪತಿಯ ಕುತ್ತಿಗೆಯನ್ನು ಕೊಯ್ದು ತಲೆಯನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಆಟೋದಲ್ಲಿ ರೆನಿಗುಂಟ ಪೊಲೀಸ್ ಠಾಣೆಗೆ ಬಂದಿದ್ದಳು.
ರವಿಚಂದರ್ ಉದ್ಯಮ ನಡೆಸುತ್ತಿದ್ದು, 25 ವರ್ಷಗಳ ಹಿಂದೆ ವಸುಂಧರಾಳನ್ನು ವರಿಸಿದ್ದ. ಇವರಿಗೆ 20 ವರ್ಷಗಳ ಮಗ ಇದ್ದಾನೆ. ದೇಗುಲ ನಗರಿ ತಿರುಪತಿಯ ರೆನಿಗುಂಟ ಠಾಣೆ ವ್ಯಾಪ್ತಿಯ ಬುಗ್ಗ ಸ್ಟ್ರೀಟ್ ನಲ್ಲಿ ನೆಲೆಸಿದ್ದರು. ಆರಂಭದಲ್ಲಿ ಒಳ್ಳೆಯದಾಗಿಯೇ ಇದ್ದ ದಂಪತಿ, ಇತ್ತೀಚೆಗೆ ತೀವ್ರವಾಗಿ ಮುನಿಸಿಕೊಂಡಿದ್ದರು. ಇಬ್ಬರ ನಡುವೆ ಕುಟುಂಬದ ವಿಚಾರದಲ್ಲಿ ಕಲಹ ನಡೆದಿತ್ತು. ವಸುಂಧರಾಗೆ ಪತಿ ರವಿಚಂದರ್, ಬೇರೊಬ್ಬ ಯುವತಿ ಜೊತೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹೊಂದಿದ್ದಳು. ಇದೇ ವಿಚಾರದಲ್ಲಿ ಇವರ ನಡುವೆ ಕಲಹ ನಡೆದಿತ್ತು ಎನ್ನಲಾಗಿದೆ. ಗುರುವಾರ ರಾತ್ರಿ ಇವರ ನಡುವಿನ ಕಲಹ ತೀವ್ರ ಮಟ್ಟಕ್ಕೆ ಹೋಗಿದ್ದು ಮಾತಿಗೆ ಮಾತು ಬೆಳೆದು ಪತ್ನಿಯೇ ಕತ್ತಿಯಿಂದ ಪತಿಯ ಕುತ್ತಿಗೆ ಸೀಳಿದ್ದಾಳೆ.
A 50-year-old woman in Andhra Pradesh’s Tirupati killed her husband and beheaded him over suspicions of infidelity. The accused, identified as Vasundhara, stabbed her husband Ravichandar (53) to death and lopped off his head. She then walked into a local police station with her spouse’s severed head, and surrendered.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm