ಬ್ರೇಕಿಂಗ್ ನ್ಯೂಸ್
21-01-22 08:57 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಜ.21 : ಕರ್ತವ್ಯ ಮುಗಿಸಿ ವಸತಿ ಗೃಹಕ್ಕೆ ತೆರಳುತ್ತಿದ್ದ ಇಬ್ಬರು ಪೊಲೀಸ್ ಸಿಬಂದಿ ಮೇಲೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ಮೈಗೆ ಕೈಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧಿಸಿ ಡ್ಯಾನಿ ಪೌಲ್ (39) ಮತ್ತು ಮ್ಯಾಕ್ಸಿ ಜೋಸೆಫ್ ನೊರೊನ್ಹಾ (54) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜ.18 ರಂದು ರಾತ್ರಿ 10.30 ಕ್ಕೆ ಕದ್ರಿ ಠಾಣೆಯ ಶಿವಾನಂದ ಡಿ.ಟಿ. ಮತ್ತು ಬೀರೇಂದ್ರ ಮೇಟಿ ಎಂಬ ಸಿಬಂದಿ ಕರ್ತವ್ಯ ಮುಗಿಸಿ ಬೈಕಿನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿದ್ದ ಮ್ಯಾಕ್ಸಿ ಮತ್ತು ಡ್ಯಾನಿ, ಬೈಕನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಅಲ್ಲದೆ, ಸಿಬಂದಿಯ ಬೈಕಿನ ಕೀ ತೆಗೆದು ನೀವು ರೋಲ್ ಕಾಲ್ ಮಾಡುತ್ತಿದ್ದೀರಿ ಎಂದು ಹೇಳಿ ಅವಾಚ್ಯ ಪದಗಳಿಂದ ನಿಂದಿಸಿ ಸಮವಸ್ತ್ರ ಎಳೆದು ಹಲ್ಲೆಗೆ ಯತ್ನಿಸಿದ್ದಾರೆ. ಇದಲ್ಲದೆ, ನಿಮ್ಮನ್ನು ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಒಡ್ಡಿದ್ದಾಗಿ ಸಿಬಂದಿ ದೂರು ನೀಡಿದ್ದಾರೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.
Mangalore Two arrested for assault on Kadri Police constables. The arrested are identified as Dani Paul and Joseph Noronha.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm