ಬ್ರೇಕಿಂಗ್ ನ್ಯೂಸ್
21-01-22 08:57 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಜ.21 : ಕರ್ತವ್ಯ ಮುಗಿಸಿ ವಸತಿ ಗೃಹಕ್ಕೆ ತೆರಳುತ್ತಿದ್ದ ಇಬ್ಬರು ಪೊಲೀಸ್ ಸಿಬಂದಿ ಮೇಲೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ಮೈಗೆ ಕೈಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧಿಸಿ ಡ್ಯಾನಿ ಪೌಲ್ (39) ಮತ್ತು ಮ್ಯಾಕ್ಸಿ ಜೋಸೆಫ್ ನೊರೊನ್ಹಾ (54) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜ.18 ರಂದು ರಾತ್ರಿ 10.30 ಕ್ಕೆ ಕದ್ರಿ ಠಾಣೆಯ ಶಿವಾನಂದ ಡಿ.ಟಿ. ಮತ್ತು ಬೀರೇಂದ್ರ ಮೇಟಿ ಎಂಬ ಸಿಬಂದಿ ಕರ್ತವ್ಯ ಮುಗಿಸಿ ಬೈಕಿನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿದ್ದ ಮ್ಯಾಕ್ಸಿ ಮತ್ತು ಡ್ಯಾನಿ, ಬೈಕನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಅಲ್ಲದೆ, ಸಿಬಂದಿಯ ಬೈಕಿನ ಕೀ ತೆಗೆದು ನೀವು ರೋಲ್ ಕಾಲ್ ಮಾಡುತ್ತಿದ್ದೀರಿ ಎಂದು ಹೇಳಿ ಅವಾಚ್ಯ ಪದಗಳಿಂದ ನಿಂದಿಸಿ ಸಮವಸ್ತ್ರ ಎಳೆದು ಹಲ್ಲೆಗೆ ಯತ್ನಿಸಿದ್ದಾರೆ. ಇದಲ್ಲದೆ, ನಿಮ್ಮನ್ನು ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಒಡ್ಡಿದ್ದಾಗಿ ಸಿಬಂದಿ ದೂರು ನೀಡಿದ್ದಾರೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.
Mangalore Two arrested for assault on Kadri Police constables. The arrested are identified as Dani Paul and Joseph Noronha.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm