ಬ್ರೇಕಿಂಗ್ ನ್ಯೂಸ್
22-01-22 03:47 pm HK Desk news ಕ್ರೈಂ
ಪುಣೆ, ಜ.22 : ವಿಧವೆ ಮೇಲೆ ಅತ್ಯಾಚಾರ ಮಾಡಿದ್ದ ಎಂಟು ಮಂದಿ ಆರೋಪಿಗಳ ಪೈಕಿ 5 ಮಂದಿಯನ್ನು ಬಂಧನ ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಶಿರೂರಿನಲ್ಲಿ ವಿಧವೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದು, ಮೂರು ಮಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತರು ಮೌಲಿ ಪವಾರ್, ಕಾಲು ವಾಲುಂಜ್, ವಿಠ್ಠಲ್ ಕಾಳೆ, ರಜಾಕ್ ಪಠಾಣ್, ಪಪ್ಪು ಗಾಯಕ್ವಾಡ್, ಆಕಾಶ್ ಗಾಯಕ್ವಾಡ್, ನವನಾಥ್ ವಾಲುಂಜ್ ಮತ್ತು ಸಂದೀಪ್ ವಾಲುಂಜ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 376 (2), 376 (ಡಿ) ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್ಪೆಕ್ಟರ್ ಸುರೇಶಕುಮಾರ್ ರಾವುತ್, ಸಂತ್ರಸ್ತೆ ವಿಧವೆಯಾಗಿದ್ದಾಳೆ. ಅವಳ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಕೆಲವರು ಮೇ 2021ರಲ್ಲಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ದೂರು ನೀಡಲು ಬಯಸಿದ್ದರು. ಆದರೆ ಆಕೆಗೆ ಈ ಕುರಿತಾಗಿ ಸರಿಯಾದ ತಿಳಿವಳಿಕೆ ಇರಲಿಲ್ಲ. ಯಾರ ಸಹಾಯವೂ ಇಲ್ಲದ ಕಾರಣ ಆಕೆ ಯಾವುದೇ ದೂರು ನೀಡಲು ಮುಂದೆ ಬಂದಿರಲಿಲ್ಲ. ಆರೋಪಿಗಳು ಮಹಿಳೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೆ ಸಿಕ್ಕಿತು. ಸಂತ್ರಸ್ತೆಯನ್ನು ಭೇಟಿ ಮಾಡಲು ನಿರ್ಭಯಾ ಘಟಕದ ತಂಡವನ್ನು ಕಳುಹಿಸಿ ತನಿಖೆ ಮಾಡಿದ್ದೇವೆ. ಇದುವರೆಗೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಧೀಶರು ಅವರನ್ನು ಏಳು ದಿನಗಳ ಕಾಲ ಪೊಲೀಸ್ಗೆ ವಹಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.
In yet another tragic incident, a woman was allegedly raped by eight people in different locations and at different times. Pune Rural police have detained five persons in connection with the alleged rape of the widow in Shirur and are looking for three additional suspects.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm