ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.
ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm