ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am