ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.
ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm