ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm