ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm