ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm