ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm