ಬ್ರೇಕಿಂಗ್ ನ್ಯೂಸ್
23-01-22 09:09 pm HK Desk news ಕ್ರೈಂ
ತಿರುವನಂತಪುರ, ಜ.23 : ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಮತ್ತು ಮಕ್ಕಳ ಪೋರ್ನೋ ವಿಡಿಯೋ ಪ್ರಸಾರದ ಪ್ರಕರಣ ಸಂಬಂಧಿಸಿ ಕೇರಳ ಪೊಲೀಸರು ಪಿ- ಹಂಟ್ ಹೆಸರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು ರಾಜ್ಯಾದ್ಯಂತ ಹತ್ತು ಮಂದಿಯನ್ನು ಬಂಧಿಸಿದ್ದಾರೆ.
ಜ.16 ರಂದು ವಿಶೇಷ ಕಾರ್ಯಾಚರಣೆ ನಡೆದಿದ್ದು ಸುಮಾರು 161 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಅಲ್ಲದೆ, 186 ಮೊಬೈಲ್ ಇನ್ನಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಎಡಿಜಿಪಿ ಮನೋಜ್ ಅಬ್ರಹಾಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ವಿವಿಧ ಮಕ್ಕಳ ಪೋರ್ನೋ ವಿಡಿಯೋ ಪ್ರಸಾರದ ಜಾಲಗಳನ್ನು ಪತ್ತೆ ಮಾಡಲಾಗಿದೆ. ಪೊಲೀಸರು ನಕಲಿ ಹೆಸರುಗಳ ಮೂಲಕ ಈ ಪೋರ್ನೋ ವಿಡಿಯೋ ಜಾಲದ ಒಳಕ್ಕೆ ನುಗ್ಗಿದ್ದು ಆಮೂಲಕ ಅದರ ಒಳಸುಳಿಯನ್ನು ತಿಳಿದುಕೊಂಡಿದ್ದರು. ನಿರಂತರ ಕಾರ್ಯಾಚರಣೆಯಿಂದ ಈ ರೀತಿಯ ಅಪರಾಧ ಕೃತ್ಯ ಹೊರಬಂದಿತ್ತು.
ವಶಕ್ಕೆ ಪಡೆಯಲಾದ ಮೊಬೈಲ್ ಇನ್ನಿತರ ಉಪಕರಣಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ ವಿಡಿಯೋ ಪತ್ತೆಯಾಗಿದೆ. ಮಕ್ಕಳ ಮೇಲೆ ರೇಪ್, ಮನೆ, ಸ್ವಿಮ್ಮಿಂಗ್ ಪೂಲ್, ವಾಟರ್ ಪಾರ್ಕ್, ಮಾಲ್, ರೆಸಾರ್ಟ್, ಹೊಟೇಲ್ ಗಳಲ್ಲಿ ಮಕ್ಕಳ ಮೇಲೆ ಎಸಗುವ ಹಲ್ಲೆ ಇನ್ನಿತರ ಕಿರುಕುಳದ ವಿಡಿಯೋಗಳಿದ್ದವು. ಈ ರೀತಿಯ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾ ಗ್ರೂಪ್ ಗಳಲ್ಲಿ ನಿಗೂಢ ರೀತಿಯಲ್ಲಿ ಷೇರ್ ಮಾಡುತ್ತಿದ್ದರು.
ಮಕ್ಕಳ ಪೋರ್ನೋ ವಿಡಿಯೋಗಳನ್ನು ನೋಡುವುದು, ಷೇರ್ ಮಾಡುವುದು, ಮೊಬೈಲ್ ನಲ್ಲಿ ಇಟ್ಟುಕೊಳ್ಳುವುದು ಅಪರಾಧವಾಗಿದ್ದು ಈ ರೀತಿಯ ಕೃತ್ಯಗಳಿಗೆ ಕಾನೂನಿನಲ್ಲಿ ಐದು ವರ್ಷಗಳ ಶಿಕ್ಷೆ ವಿಧಿಸಬಹುದಾಗಿದೆ.
As many as ten people were arrested as part of operation P-Hunt by the Kerala Police to tackle child pornography and child sexual exploitation in the state. The tenth edition of the drive was held on January 16 and over 161 cases were registered and 186 devices were seized during the drive.
17-05-22 09:10 pm
Bangalore Correspondent
ಬೆಂಗಳೂರು 35ನೇ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡ...
17-05-22 05:19 pm
ದಪ್ಪಗಿದ್ದೇನೆಂದು ಬೊಜ್ಜು ಕರಗಿಸಲು ಫ್ಯಾಟ್ ಸರ್ಜರಿ...
17-05-22 02:42 pm
ಬೆಂಗಳೂರಿನ ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣಕ್ಕೆ...
17-05-22 10:52 am
ಜಾಮಿಯಾ ಮಸೀದಿಗಾಗಿ ಹೈಕೋರ್ಟ್ ಮೆಟ್ಟಿಲೇರಲು ಭಜರಂಗ ಸ...
16-05-22 02:32 pm
16-05-22 05:20 pm
HK Desk News
ಜಗತ್ತಿನ ಸಿರಿವಂತ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್...
16-05-22 11:32 am
ಚೀನಾದ ಜಿನ್ ಪಿಂಗ್ ಕೆಳಕ್ಕಿಳಿದರೆ, "ಇನ್ನಿಬ್ಬರು" ಕ...
16-05-22 11:25 am
ನೆರೆ ರಾಷ್ಟ್ರಗಳಲ್ಲಿ ಆಹಾರ ವಸ್ತುಗಳ ಕೊರತೆ ಹಿನ್ನೆ...
14-05-22 09:51 pm
ತಾಜ್ ಮಹಲಿನ ಮುಚ್ಚಿದ ಕೋಣೆಗಳಲ್ಲಿ ಹಿಂದು ವಿಗ್ರಹಗಳಿ...
14-05-22 07:24 pm
17-05-22 07:03 pm
Mangalore Correspondent
ರೈಫಲ್ ತರಬೇತಿ ಕೊಡಿಸಲು ಬಿಹಾರ, ಯುಪಿ ಅಂದ್ಕೊಂಡ್ರಾ....
17-05-22 04:01 pm
ಮೊದಲ ಮಳೆಗೇ ನೆಲಕ್ಕುರುಳಿದ ಶಾಲಾ ಕಟ್ಟಡ ; ಶಿಥಿಲ ಕಟ...
17-05-22 02:18 pm
ಕರಾವಳಿಯಲ್ಲಿ ಸಿಡಿಲು ಸಹಿತ ಮಳೆ ; ದಕ್ಷಿಣ ಕನ್ನಡ, ಉ...
16-05-22 07:17 pm
ಯಾವುದೇ ದೇವಸ್ಥಾನ ಆಕ್ರಮಿಸಿಕೊಂಡಿದ್ದರೆ ಪರಿವರ್ತನೆ...
16-05-22 06:30 pm
17-05-22 03:27 pm
Bangalore Correspondent
ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ, ಮಗ ಕಾರ್ತಿ ಮನೆ,...
17-05-22 01:28 pm
ದೊಣ್ಣೆಯಿಂದ ಹೊಡೆದು ಪತ್ನಿಯ ಕೊಲೆ ! ಆತಹತ್ಯೆಯೆಂದು...
15-05-22 07:07 pm
ಪುಂಜಾಲಕಟ್ಟೆ ; ಅಕ್ರಮ ಗೋಸಾಗಣೆ ಬೆನ್ನಟ್ಟಿ ಹಿಡಿದ ಪ...
15-05-22 06:09 pm
ಕಿಟಕಿ ಗ್ರಿಲ್ಸ್ ನಲ್ಲಿ ಸಾವು ಕಂಡ ಕಾಸರಗೋಡು ಮೂಲದ ಮ...
14-05-22 09:07 pm