ಬ್ರೇಕಿಂಗ್ ನ್ಯೂಸ್
17-09-20 11:35 am Headline Karnataka News Network ಕ್ರೈಂ
ಕಾರವಾರ, ಸೆಪ್ಟಂಬರ್ 17: ಗೋಕರ್ಣಕ್ಕೆ ಪ್ರವಾಸ ತೆರಳಿದ್ದ ಮೈಸೂರಿನ ಇಬ್ಬರು ಯುವಕರು ಸಮುದ್ರ ತೀರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ನಡೆದಿದೆ.
ಮೈಸೂರಿನಿಂದ ಎಂಟು ಮಂದಿ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಬೆಳಗ್ಗೆ ಈಜಲೆಂದು ಸಮುದ್ರ ತೀರದಲ್ಲಿ ನೀರಿಗಿಳಿದ ವೇಳೆ ಅಲೆಗಳಿಗೆ ಸಿಕ್ಕು ಇಬ್ಬರು ಕಣ್ಮರೆಯಾಗಿದ್ದಾರೆ. ಓರ್ವ ಯುವಕ ಸುಹಾಸ್(17) ಎಂಬಾತನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಂಡ್ಯ ಮೂಲದ ಉಲ್ಲಾಸ್(15) ಎಂಬಾತ ಕಣ್ಮರೆಯಾಗಿರುವ ಬಾಲಕ ಎಂದು ಹೇಳಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದರೂ ನೀರಿಗಿಳಿದಿದ್ದ ಯುವಕರು ಅಪಾಯಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯಕ್ಕೆ ಏರ್ಪಾಡು ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Join our WhatsApp group for latest news updates
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm