ಬ್ರೇಕಿಂಗ್ ನ್ಯೂಸ್
17-09-20 11:35 am Headline Karnataka News Network ಕ್ರೈಂ
ಕಾರವಾರ, ಸೆಪ್ಟಂಬರ್ 17: ಗೋಕರ್ಣಕ್ಕೆ ಪ್ರವಾಸ ತೆರಳಿದ್ದ ಮೈಸೂರಿನ ಇಬ್ಬರು ಯುವಕರು ಸಮುದ್ರ ತೀರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ನಡೆದಿದೆ.
ಮೈಸೂರಿನಿಂದ ಎಂಟು ಮಂದಿ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಬೆಳಗ್ಗೆ ಈಜಲೆಂದು ಸಮುದ್ರ ತೀರದಲ್ಲಿ ನೀರಿಗಿಳಿದ ವೇಳೆ ಅಲೆಗಳಿಗೆ ಸಿಕ್ಕು ಇಬ್ಬರು ಕಣ್ಮರೆಯಾಗಿದ್ದಾರೆ. ಓರ್ವ ಯುವಕ ಸುಹಾಸ್(17) ಎಂಬಾತನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಂಡ್ಯ ಮೂಲದ ಉಲ್ಲಾಸ್(15) ಎಂಬಾತ ಕಣ್ಮರೆಯಾಗಿರುವ ಬಾಲಕ ಎಂದು ಹೇಳಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದರೂ ನೀರಿಗಿಳಿದಿದ್ದ ಯುವಕರು ಅಪಾಯಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯಕ್ಕೆ ಏರ್ಪಾಡು ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Join our WhatsApp group for latest news updates
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm