ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm